25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಕಬಡ್ಡಿ ಪಟು ವಿದ್ಯಾರ್ಥಿ ಚಿನ್ಮಯ ಗೌಡ ಪಿ.ಕೆ ನಿಧನ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ನ್ಯಾಯತರ್ಪು ಗ್ರಾಮದ ಮೋನಪ್ಪ ಗೌಡ ನಿಧನ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya
error: Content is protected !!