30.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಬೆಳಾಲು ಗ್ರಾ.ಪಂ ಮಾಜಿ ಸದಸ್ಯ ಅಂಗರಗಂಡ ಯೂಸುಫ್ ನಿಧನ

Suddi Udaya

ಬೆಳ್ತಂಗಡಿ: ದೀಪಾ ಗೋಲ್ಡ್ ವ್ಯವಸ್ಥಾಪಕ ಪ್ರಸಾದ್ ಪೈ ಪಾಣೆಮಂಗಳೂರು ನಿಧನ

Suddi Udaya

ಕೊಕ್ಕಡ: ಸೌತಡ್ಕ ನಿವಾಸಿ ಸಿರಾಜುದ್ದೀನ್ ನಿಧನ

Suddi Udaya

ನಿಡ್ಲೆ ನಿವಾಸಿ ಎಸ್‌.ಕೆ. ಡಿ.ಆ‌ರ್ ಡಿ.ಪಿ ಉದ್ಯೋಗಿ ಸತೀಶ್ ನಿಧನ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya
error: Content is protected !!