32.6 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

140 ವರ್ಷಗಳ ಇತಿಹಾಸವಿರುವ ಗೇರುಕಟ್ಟೆ ಕೊರಂಜ ಪ್ರಾಥಮಿಕ ಶಾಲಾ ನೂತನ ಕೊಠಡಿ ಉದ್ಘಾಟನೆ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!