22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮುಂಡಾಜೆ ದಿನೇಶ್ ಆಚಾರ್ಯ ರವರಿಗೆ “ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ” ಪ್ರದಾನ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ‌, ಚಪ್ಪರ ಮುಹೂರ್ತ ಹಾಗೂ ಕೆರೆಯ ಜಾಗದ ಮುಹೂರ್ತ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಕರಾಟೆ ಸ್ಪರ್ಧೆ: ಗುರುವಾಯನಕೆರೆ ಸ.ಪ್ರೌ. ಶಾಲೆಯ ಮಹಮ್ಮದ್ ಶಹರಾನ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕೊಕ್ಕಡ: ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
error: Content is protected !!