25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ಸದಸ್ಯರಿಂದ ರಕ್ಷಿತ್ ಶಿವರಾಂ ರಿಗೆ ಗೌರವ ಅರ್ಪಣೆ

Suddi Udaya

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ವಿಧಾನಸಭೆಯ ಕಲಾಪದಲ್ಲಿ ದ.ಕ. ಜಿಲ್ಲೆಯ ಸಮಸ್ಯೆಗಳ ಬಗ್ಗೆ ಮತ್ತು ಅಭಿವೃದ್ಧಿಯ ಬೇಡಿಕೆಗಳನ್ನು ಪ್ರಸ್ತಾಪಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!