September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ‘ಭಾಷಾ ವಿಷಯದ ಶಿಕ್ಷಕರುಗಳ ಕಾರ್ಯಾಗಾರ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya

ಉಜಿರೆ ಎಸ್. ಡಿ.ಎಂ ಆಂ.ಮಾ. ಶಾಲೆ ಕಿಂಡರ್ಗಾರ್ಟನ್ ಗೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಹಾಗೂ ನಿಶ್ಚಲ್ ಕುಮಾರ್ ಭೇಟಿ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

Suddi Udaya

ಗುರುವಾಯನಕೆರೆ: ಶಕ್ತಿನಗರ ನಿವಾಸಿ ಅಬ್ದುಲ್ ರಝಾಕ್ ಹೃದಯಾಘಾತದಿಂದ ನಿಧನ

Suddi Udaya
error: Content is protected !!