23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯ ಸಭೆ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಪ್ರಶಾಂತ್ ಲಾೖಲ ರವರಿಗೆ ಜೆಸಿಐ ಭಾರತದ ವಲಯ 15 ರ ಅತ್ಯುನ್ನತ “ಕಮಲ ಪತ್ರ” ಪ್ರಶಸ್ತಿ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya
error: Content is protected !!