July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

ಅರಸಿನಮಕ್ಕಿ: ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ ವಾರ್ಷಿಕ ಸಂಭ್ರಮದ ಪ್ರಯುಕ್ತ ಅಂಗನವಾಡಿ ಪುಟಾಣಿಗಳಿಂದ ಮಕ್ಕಳ ಹಬ್ಬವನ್ನು ನಡೆಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನುಕುಂಟಾಲಪಳಿಕೆ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ಕುಶಾಲಾಕ್ಷಿ ದೀಪಬೆಳಗಿಸಿ ಮಕ್ಕಳಿಗೆ ಶುಭಹಾರೈಸಿದರು. ವೇದಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಸತ್ಯಪ್ರಭಾ ಎಸ್, ಪೋಷಕರು ವಿದ್ಯಾ ದುಗ್ಗಪ್ಪ ಗೌಡ, ಬಾಲವಿಕಾಶ ಸದಸ್ಯ ಗಿರಿಧರ , ಆಶಾಕಾರ್ಯಕರ್ತೆ ಶ್ರೀಮತಿ ಕವಿತಾ , ಹಿರಿಯ ಪೋಷಕರು ಶ್ರೀಮತಿ ಇಂದಿರಾ ಉಪಸ್ಥಿತರಿದ್ದರು.

ಪುಟಾಣಿ ಮಕ್ಕಳು ಪ್ರಾರ್ಥನೆ ಹಾಡಿದರು. ಶ್ರೀಮತಿ ಜಯಶ್ರೀ ಸ್ವಾಗತಿಸಿ, ಶ್ರೀಮತಿ ಸತ್ಯಪ್ರಭಾ ಎಸ್ ಧನ್ಯವಾದವಿತ್ತರು. ಶ್ರೀಮತಿ ವಿಮಲ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಧರ್ಮರಾಜ ಗೌಡ ಅಡ್ಕಾಡಿ ಹಾಗೂ ಗಿರಿಧರ ರವರು ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಗಸ್ತು ಅರಣ್ಯ ಪಾಲಕರಾಗಿ ನಾರಾವಿಯ ಅಣ್ಣ-ತಮ್ಮ ನೇಮಕ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya
error: Content is protected !!