23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬ್ರಹತ್ ಗಾತ್ರದ ಮರ, ಅಪಾರ ಹಾನಿ

ಬೆಳ್ತಂಗಡಿ: ಆರಂಬೋಡಿ ಗ್ರಾಮದ ಪಾಡ್ಯರು ನಿವಾಸಿ ಸದಾನಂದ ಪೂಜಾರಿಯವರ ಮನೆಗೆ ಮರ ಬಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಇಂದು ಸಂಜೆ ಸುರಿದ ಗಾಳಿ ಮಳೆಗೆ ಬ್ರಹತ್ ಗಾತ್ರದ ಹಲಸಿನ ಮರ ಹಾಗೂ ಮೂರು ಅಡಿಕೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಮನೆಗೆ ಹಾನಿಯಾಗಿದೆ. ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ಕೊನೆಗೊಳ್ಳಲು ಕೊಲ್ಲೂರು ಹಾಗೂ ಕದ್ರಿ ದೇವಸ್ಥಾನದಿಂದ ಧಮ೯ ಸಂರಕ್ಷಣಾ ಯಾತ್ರೆ

Suddi Udaya

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya
error: Content is protected !!