July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಇಂದಬೆಟ್ಟು: ಬಾರಿ ಗಾಳಿ ಮಳೆಗೆ ಮನೆಯ ಮೇಲ್ಚಾವಣಿಗೆ ಹಾನಿ

ಇಂದಬೆಟ್ಟು: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಬೈರೊಟ್ಟು ಎಂಬಲ್ಲಿ ಅಕ್ಕು ಎಂಬವರ ಮನೆಯ ಸೀಟುಗಳು ಗಾಳಿಗೆ ಹಾರಿ ಹೋಗಿದ್ದು ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.

ಅಪಾಯ ನಡೆದ ಸಂದರ್ಭದಲ್ಲಿ ಮನೆಯವರು ಮನೆಯೊಳಗಿದ್ದು ಅಕ್ಕುರವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮನೆಯ ಇತರ ಸದಸ್ಯರು ಅಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಗ್ರಾಮದ ಕಂದಾಯ ಇಲಾಖೆಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಅಧಿಕಾರಿಗಳಿಂದ ನಮಗೆ ಮಾನಸಿಕ ಹಿಂಸೆ : ಗಿರಿಯಪ್ಪ ಗೌಡ ನಾಗನಡ್ಕ ಆರೋಪ

Suddi Udaya

ಗೇರುಕಟ್ಟೆ : ಪರಪ್ಪು ಮಸೀದಿಯಲ್ಲಿ ಎಸ್.ಎಸ್.ಎಫ್ ಸದಸ್ಯತ್ವ ಅಭಿಯಾನದ ಪೋಸ್ಟರ್ ಬಿಡುಗಡೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ ಕಾಲೇಜಿನಲ್ಲಿ ಸಾಂಸ್ಕೃತಿಕ ಸಂಘದ ಉದ್ಘಾಟನೆ

Suddi Udaya

ಇತ್ತೀಚೆಗೆ ಸುಟ್ಟು ಕರಕಲಾದ ಸ್ವಸ್ತಿಕ್ ಆಟೋ ಶೋರೂಮ್ ಗೆ ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ವತಿಯಿಂದ ಸಹಾಯಧನ

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya
error: Content is protected !!