23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

ಉಜಿರೆ: ಓಡಲ ನಿನ್ನಿಕಲ್ಲು ಎಂಬಲ್ಲಿ ವಾಸ ಮಾಡುತ್ತಿರುವ ಸುಂದರಿ ಮತ್ತು ಸಂಜೀವ ಪೂಜಾರಿರವರ ಪುತ್ರಿ ಕೃತಿಕಾ ಹಾಗೂ ಬೇಬಿರವರ ಪುತ್ರಿ ಪುಣ್ಯಶ್ರೀ ಇವರು ಏ.6ರಂದು ಸಂಜೆ ನಿನ್ನಿಕಲ್ಲು ರಸ್ತೆಬದಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಬೆಳಾಲು ಕಡೆಯಿಂದ ರಭಸವಾಗಿ ಬಂದ ಕಾರು ಮಕ್ಕಳ ಮೇಲೆ ಹರಿದು ಬಂದು ತೀವ್ರ ಅಪಘಾತಕ್ಕಿಡಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ತೀವ್ರ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ 2ಲಕ್ಷ ರೂಪಾಯಿ ಬಿಲ್ ಆಗಿದ್ದು ಇನ್ನೂ 4ರಿಂದ 5ಲಕ್ಷ ಹಣದ ಅವಶ್ಯಕತೆ ಇದೆ ಎಂದು ಪೋಷಕರು ತಿಳಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರ

Suddi Udaya

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಕನ್ಯಾಡಿ ಗುತ್ತು ಮನೆಯ ಅಚ್ಚುತರಾವ್ ಮತ್ತಿಲ ನಿಧನ

Suddi Udaya

ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಶೈಕ್ಷಣಿಕ ಸಂಶೋಧನೆ ಮತ್ತು ಸಂಶೋಧನಾ ಲೇಖನಗಳ ಪ್ರಸ್ತುತೀಕರಣ ಕ್ಷೇತ್ರದಲ್ಲಿ ಅದ್ಭುತ ಸಾಧನೆ ತೋರಿದ ಕುಮಾರಿ ಸೌಖ್ಯಳಿಗೆ ಸನ್ಮಾನ

Suddi Udaya
error: Content is protected !!