September 6, 2026
Uncategorized

ಉಜಿರೆ: ಕೃತಿಕಾ ಹಾಗೂ ಪುಣ್ಯಶ್ರೀ ರವರ ಚಿಕಿತ್ಸೆಗಾಗಿ ನೆರವಿಗೆ ಮನವಿ

ಉಜಿರೆ: ಓಡಲ ನಿನ್ನಿಕಲ್ಲು ಎಂಬಲ್ಲಿ ವಾಸ ಮಾಡುತ್ತಿರುವ ಸುಂದರಿ ಮತ್ತು ಸಂಜೀವ ಪೂಜಾರಿರವರ ಪುತ್ರಿ ಕೃತಿಕಾ ಹಾಗೂ ಬೇಬಿರವರ ಪುತ್ರಿ ಪುಣ್ಯಶ್ರೀ ಇವರು ಏ.6ರಂದು ಸಂಜೆ ನಿನ್ನಿಕಲ್ಲು ರಸ್ತೆಬದಿಯಲ್ಲಿ ರಸ್ತೆ ದಾಟಲು ನಿಂತಿದ್ದಾಗ ಬೆಳಾಲು ಕಡೆಯಿಂದ ರಭಸವಾಗಿ ಬಂದ ಕಾರು ಮಕ್ಕಳ ಮೇಲೆ ಹರಿದು ಬಂದು ತೀವ್ರ ಅಪಘಾತಕ್ಕಿಡಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ತೀವ್ರ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗಾಗಲೇ 2ಲಕ್ಷ ರೂಪಾಯಿ ಬಿಲ್ ಆಗಿದ್ದು ಇನ್ನೂ 4ರಿಂದ 5ಲಕ್ಷ ಹಣದ ಅವಶ್ಯಕತೆ ಇದೆ ಎಂದು ಪೋಷಕರು ತಿಳಿಸಿದ್ದಾರೆ.

Related posts

ಸುಲ್ಕೇರಿ ಬಂಟರ ಯಾನೆ ನಾಡವರ ಸಂಘ ಗ್ರಾಮ ಸಮಿತಿಯಿಂದ ಆಟಿಡೊಂಜಿ ದಿನ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ

Suddi Udaya

ವೇಣೂರು ಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘದಿಂದ ರಕ್ಷಿತ್ ಶಿವರಾಂರವರಿಗೆ ಅಭಿನಂದನೆ

Suddi Udaya

ಕಂಚಿಮಾರ್ ಟೈಗರ್ಸ್ ಧರ್ಮಸ್ಥಳ ನೇತೃತ್ವದಲ್ಲಿ ಹುಲಿವೇಷ

Suddi Udaya

ಗುಂಡೂರಿ ಶ್ರೀ ಗುರು ಚೈತನ್ಯ ಸೇವಾ ಪ್ರತಿಷ್ಠಾನದ ಸೇವಾಶ್ರಮದಲ್ಲಿ ಶುಶ್ರೂಷೆಯ ಪಡೆಯುತ್ತಿದ್ದ ವ್ಯಕ್ತಿ ನಾಪತ್ತೆ

Suddi Udaya
error: Content is protected !!