25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

ಉಜಿರೆ: ಕಳೆದ ಕೆಲ ಸಮಯಗಳಿಂದ ಉಜಿರೆಯಲ್ಲಿ ನಡೆಸುತ್ತಿರುವ ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಇಂದು ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ದೇವರ ದಯೆದಿಂದ ಒಳಗಿದ್ದ ಮಕ್ಕಳು ಯಾವುದೇ ತೊಂದರೆಯಿಲ್ಲದೆ ಪಾರಾಗಿದ್ದಾರೆ.

ಸಂಜೆ ಸುರಿದ ಗಾಳಿ ಮಳೆಗೆ ಬೇಬಿ ಸಿಟ್ಟಿಂಗ್ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಹಂಚು ಪುಡಿಯಾಗಿದೆ. ಮಕ್ಕಳು ಒಳಗೆಯಿದ್ದು ಸಂಜೆಯ ತಿಂಡಿಗೆ ಹೊರಗಡೆ ಬಂದಿದ್ದರು ಎನ್ನಲಾಗಿದೆ. ಮರ ಬಿದ್ದ ತಕ್ಷಣ ಅಕ್ಕಪಕ್ಕದವರು ಸೇರಿ ತೆರವು ಕಾರ್ಯಗಳನ್ನು ಮಾಡಿದ್ದಾರೆ. ಮಕ್ಕಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

Related posts

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ಅಜಯ್ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮಲವಂತಿಗೆ: ತೋಟಕ್ಕೆ ನುಗ್ಗಿದ ಕಾಡಾನೆ; ಅಪಾರ ಕೃಷಿ ಹಾನಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

‌ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ

Suddi Udaya
error: Content is protected !!