April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

ಉಜಿರೆ: ಕಳೆದ ಕೆಲ ಸಮಯಗಳಿಂದ ಉಜಿರೆಯಲ್ಲಿ ನಡೆಸುತ್ತಿರುವ ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಇಂದು ಸುರಿದ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ಬಿದ್ದು ದೇವರ ದಯೆದಿಂದ ಒಳಗಿದ್ದ ಮಕ್ಕಳು ಯಾವುದೇ ತೊಂದರೆಯಿಲ್ಲದೆ ಪಾರಾಗಿದ್ದಾರೆ.

ಸಂಜೆ ಸುರಿದ ಗಾಳಿ ಮಳೆಗೆ ಬೇಬಿ ಸಿಟ್ಟಿಂಗ್ ಮೇಲೆ ಮರ ಬಿದ್ದು ಹಾನಿ ಸಂಭವಿಸಿದೆ. ಹಂಚು ಪುಡಿಯಾಗಿದೆ. ಮಕ್ಕಳು ಒಳಗೆಯಿದ್ದು ಸಂಜೆಯ ತಿಂಡಿಗೆ ಹೊರಗಡೆ ಬಂದಿದ್ದರು ಎನ್ನಲಾಗಿದೆ. ಮರ ಬಿದ್ದ ತಕ್ಷಣ ಅಕ್ಕಪಕ್ಕದವರು ಸೇರಿ ತೆರವು ಕಾರ್ಯಗಳನ್ನು ಮಾಡಿದ್ದಾರೆ. ಮಕ್ಕಳನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.

Related posts

ಪತ್ರಕರ್ತ ರಂಜಿತ್ ಮಡಂತ್ಯಾರ್ ರಿಗೆ ರಾಜ್ಯ ಮಟ್ಟದ ಯುವ ಸಾಧಕ ಪ್ರಶಸ್ತಿ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್‌ನನ್ನು ಬಂಧಿಸಿದ ಪುತ್ತೂರು ಪೊಲೀಸರು

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya
error: Content is protected !!