23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನೇರ ಸಂದರ್ಶನ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಬಹುರಾಷ್ಟ್ರೀಯ ಕಂಪನಿಯಾದ ಕಾಂಟಿನೆಂಟಲ್ ಇದರ ವತಿಯಿಂದ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಯಿತು.

ಕಾಂಟಿನೆಂಟಲ್ ಕಂಪನಿಯ ಮಾನವ ಸಂಪನ್ಮೂಲ ಅಧಿಕಾರಿಗಳಾದ ಸಂಗಪ್ಪ ಮತ್ತು ಬಸವಲಿಂಗ ಇವರು ಆಗಮಿಸಿ ವಿದ್ಯಾರ್ಥಿಗಳಿಗೆ ನೇರ ಸಂದರ್ಶನ ನಡೆಸಿದರು. ಇವರಿಗೆ ಕಾಲೇಜಿನ ಉದ್ಯೋಗ ನೇಮಕಾತಿ ವಿಭಾಗದ ಮುಖ್ಯಸ್ಥ ಅಮರೇಶ್ ಹೆಬ್ಬಾರ್ ಹಾಗೂ ಸದಸ್ಯರುಗಳಾದ ವರದರಾಜ್ ಬಲ್ಲಾಳ್, ಶಿವರಾಜ್, ಶ್ರೀಮತಿ ಶಾದ್ವಳ , ಅಶೋಕ್ ಸಹಕಾರ ನೀಡಿದರು.

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪಾಲಿಟೆಕ್ನಿಕ್ ಕಾಲೇಜುಗಳಿಂದ ವಿದ್ಯಾರ್ಥಿಗಳು ಈ ನೇರ ಸಂದರ್ಶನದಲ್ಲಿ ಪಾಲ್ಗೊಂಡರು

Related posts

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಅಪಾಯಕಾರಿ ಸ್ಥಳಗಳಲ್ಲಿರುವ ಮನೆಗಳಲ್ಲಿರುವವರಿಗೆ ಗ್ರಾಮ ಪಂಚಾಯತಿನಿಂದ ನೋಟೀಸು

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya
error: Content is protected !!