32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಒಂಟಿ ಸಲಗ ಹಾವಳಿ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಪಣಿಕಲ್ಲು ಎಂಬಲ್ಲಿಎ.7 ರಂದು ರಾತ್ರಿ ಒಂಟಿ ಸಲಗ ಕಂಡುಬಂದಿದೆ.
ಇಲ್ಲಿನ ರಾಘವೇಂದ್ರ ಪಟವರ್ಧನ್ ಎಂಬವರ ತೋಟಕ್ಕೆ ನುಗ್ಗಿದ ಸಲಗ ಬಾಳೆ ಗಿಡಗಳನ್ನು ಧ್ವಂಸಗೈಯ್ಯುತ್ತಿದ್ದಾಗ, ಇದು ಮನೆಯವರ ಗಮನಕ್ಕೆ ಬಂದಿದ್ದು ತಕ್ಷಣ ಕಾರ್ಯಪ್ರವೃತ್ತರಾದ ಅವರು ಸ್ಥಳೀಯರ ಸಹಕಾರದಲ್ಲಿ ಕಾಡಾನೆಯನ್ನು ತೋಟದಿಂದ ಅಟ್ಟಿದ್ದಾರೆ.

ಪರಿಸರದಲ್ಲಿ ಎರಡರಿಂದ ಮೂರು ಕಾಡಾನೆಗಳು ಇರುವ ಕುರಿತು ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ.

Related posts

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಹತ್ಯಡ್ಕ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುಂಟಿನಿ ಅಲ್-ಬುಖಾರಿ ಜುಮಾ ಮಸ್ಜಿದ್ ನೂತನ ಆಡಳಿತ ಸಮಿತಿ ರಚನೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!