September 6, 2026
Uncategorized

ಕಳಿಯ ಕುಂಟಿನಿ ನಿವಾಸಿ ಹರಿಪ್ರಸಾದ್ ಭಟ್ ನಿಧನ

ಗೇರುಕಟ್ಟೆ:ಕಳಿಯ ಕುಂಟಿನಿ ನಿ ವಾಸಿ ಹರಿಪ್ರಸಾದ್ ಭಟ್ (68ವ)
ಅಲ್ಪಕಾಲದ ಅಸೌಖ್ಯದಿಂದ ಏಪ್ರಿಲ್ 8ರಂದು ನಿಧನರಾದರು.
ಇವರು ಗೇರುಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯ ನಿರ್ವಹಣಾ ಕಾರಿಯಾಗಿದ್ದು ನಿವೃತ್ತಿ ಹೊಂದಿದ್ದರು

. ಅನೇಕ ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಪತ್ನಿ ವಿಜಯ ಪ್ರಸಾದ್ ಹಾಗೂ 2 ಗಂಡು ಮಕ್ಕಳನ್ನು ಅಗಲಿದ್ದಾರೆ

Related posts

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತು : ನಾಲ್ಕು ಗುತ್ತು, ಬರ್ಕೆ, ಗ್ರಾಮಗಳ ಜುಮ್ರ ಜುಮಾದಿ ದೈವಸ್ಥಾನಕ್ಕೆ ಶಿಲಾನ್ಯಾಸ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಬಂಟ್ವಾಳ ತಾಲೂಕು ಕುಲಾಲ ಸುಧಾರಕ ಸಂಘ ಪೊಸಳ್ಳಿ ಬಿ.ಸಿ.ರೋಡು: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya
error: Content is protected !!