25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಶಾಲಾ ಎಸ್ ಡಿ. ಎಂ .ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಮುಖ್ಯ ಶಿಕ್ಷಕ ಭಾಸ್ಕರ್ ಮಾತನಾಡಿ ವಿದ್ಯಾರ್ಥಿಗಳ ಮುಂದಿನ ಪ್ರೌಢ ಶಿಕ್ಷಣದ ಬಗ್ಗೆ ಹಿತವಚನ ನೀಡಿದರು. ಸಿರಾಜ್ ಎಂ ಚಿಲಿಂಬಿ ಶುಭ ಹಾರೈಸಿದರು. ಶಿಕ್ಷಕ ವೃಂದದವರು ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಶಾಲಾ ಎಸ್ ಡಿ ಎಮ್ ಸಿ ಸದಸ್ಯರು, ಅಡುಗೆ ಸಿಬ್ಬಂದಿಯವರು ಭಾಗವಹಿಸಿದ್ದರು. ವಿದ್ಯಾರ್ಥಿಗಳು ಶಾಲೆಗೆ ಕುಕ್ಕರನ್ನು ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿನಿ ಭುವಿ ನಿರೂಪಿಸಿ ಕಾರ್ತಿಕ್ ಸ್ವಾಗತಿಸಿ, ಆಲ್ವಿನ್ ಡಿಕೋಸ್ತ ವಂದಿಸಿದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya

ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನೂತನ ಗರ್ಭಗುಡಿ ಪ್ರಧಾನ ಅಂಗಗಳಲ್ಲೊಂದಾದ ಷಡಾಧಾರ ಪ್ರತಿಷ್ಠ ಹಾಗೂ ಗರ್ಭನ್ಯಾಸ ಕಾರ್ಯಕ್ರಮ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಬೆಳ್ತಂಗಡಿ : ವರ್ಗಾವಣೆಗೊಂಡ ಪೊಲೀಸ್ ಸಿಬ್ಬಂದಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!