30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya
error: Content is protected !!