25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ಸೌತಡ್ಕ: ಕಡೀರದಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ ಕೃಷಿ ಹಾನಿ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಕೊಯ್ಯೂರು: ಬರಮೇಲು ನಿವಾಸಿ ವಿನೋದ್ ಅಸೌಖ್ಯದಿಂದ ನಿಧನ

Suddi Udaya

ಬಳಂಜ ಶಿವಾಜಿ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾಗಿ ಹರೀಶ್ ದೇವಾಡಿಗ, ಕಾರ್ಯದರ್ಶಿಯಾಗಿ ಸಂತೋಷ್ ಕುಮಾರ್ ಕೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಕ್ಕಾಡಿಗೋಳಿ ಶಾಲಾ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya
error: Content is protected !!