22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ನೆರಿಯ : ಸ್ಯಾನಿಟೈಸರ್ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ನಡ : ಗ್ರಾಮ ಪಂಚಾಯತ್ ಗ್ರಾಮಸಭೆ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾದ‌ಲ್ಲಿ ದೈವಗಳ ಪ್ರತಿಷ್ಠಾ ಕಾರ್ಯಕ್ರಮ‌ ಹಾಗೂ ನೇಮೋತ್ಸವ

Suddi Udaya
error: Content is protected !!