September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್, ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

ಬೆಳ್ತಂಗಡಿ: ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಏ. 7 ರಂದು ಗುರುವಾಯನಕೆರೆ ಶಕ್ತಿನಗರ ಅರಮಲೆ ಬೆಟ್ಟದ ಸಮೀಪದ ದಿವ್ಯಶ್ರೀ ಕಾಂಪ್ಲೆಕ್ಸ್ನಲ್ಲಿ ಶುಭಾರಂಭಗೊಂಡಿತು. ಶ್ರೀನಿವಾಸ್ ಭಟ್ ಗೇರುಕಟ್ಟೆ ವೈದಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಮಳಿಗೆಯಲ್ಲಿ ಎಲ್ಲಾ ತರಹದ ವಾಹನಗಳ ಆಟೋ ವರ್ಕ್ಸ್ ಕ್ಲಪ್ತ ಸಮಯದಲ್ಲಿ ಮಾಡಿಕೊಡಲಾಗುತ್ತದೆ. ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಜೊತೆಗೆ ಸೋಲಾರ್ ಅಳವಡಿಸಿಕೊಡಲಾಗುವುದು. ಗ್ರಾಹಕರಿಗೆ ಕ್ಲಪ್ತ ಸಮಯಕ್ಕೆ ಉತ್ತಮ ಸೇವೆ ನೀಡುವ ಉದ್ದೇಶ ನಮ್ಮ ಮಳಿಗೆಯದು. ಮುಂಬರುವ ದಿನಗಳಲ್ಲಿ ವಿನೂತನ ಯೋಜನೆಗಳ ಮೂಲಕ ಬ್ಯಾಟರಿ ಸೋಲಾರ್ ಖರೀದಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಾಲಕ ಲೋಕೇಶ್ ಪೂಜಾರಿ ಪಡಂಗಡಿ ತಿಳಿಸಿದರು.

ವೇಣೂರು ಎಸ್‌ಡಿಎಂ ಐಟಿ ಉಪನ್ಯಾಸಕ ಸತೀಶ್, ಮಾಲಕಿ ನಮಿತಾ ಲೋಕೇಶ್, ಉಜಿರೆ ಶ್ರೀ ಗುರು ರೇಡಿಮೆಡ್ ಮಾಲಕ ಯೋಗೀಶ್, ಯೋಧರ, ನವೀನ್, ಅಖಿಲ್ ಪ್ರವೀಣ್, ಸಂತೋಷ್ ಮೊದಲಾದವರು ಉಪಸ್ಥಿತರಿದ್ದರು.

Related posts

ಬಹುಮುಖ ಕ್ಷೇತ್ರದ ಸಾಧಕ ಬಿ. ಸೋಮಶೇಖರ ಶೆಟ್ಟಿ ಉಜಿರೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಜಲಮಂಗಲ ಕಾರ್ಯಕ್ರಮದಡಿಯಲ್ಲಿ ವಾಟರ್ ಬೆಡ್ ವಿತರಣೆ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya
error: Content is protected !!