30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

ಕಳಿಯ ಗ್ರಾಮ ಪಂಚಾಯತ್ ನ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ ಐದು ಬೂತನ್ನೊಳಗೊಂಡ ಪಂಚಾಯತ್ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸಿಗ ಕಳಿಯ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರೂ,ಕಳಿಯ ಸಿ.ಎ.ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾಗಿದ್ದ ಅಡೂರು ಸತೀಶ್ ನಾಯ್ಕ್ ನಾಳ ಆಯ್ಕೆ ಆಗಿದ್ದಾರೆ.


ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಆಗಮಿಸಿದ್ದರು. ಹಾಗೂ ಉಪಾದ್ಯಕ್ಷರುಗಳಾಗಿ ಪ್ರದೀಪ್ ಕುಮಾರ್ ಪೇರಾಜೆ, ರಶೀದ್ ಪರಿಮ, ನೇವಿಲ್ ಮೊರಾಸ್, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಗೌಡ ಕೆರೆಕೋಡಿ, ಶ್ರೀಮತಿ ಶ್ವೇತಾ, ನೌಷದ್ ಜಿ, ಕಾರ್ಯದರ್ಶಿಗಳಾಗಿ ಶ್ರೀಮತಿ ಪುಷ್ಪಾ ಎಸ್ ನಾಯ್ಕ, ಸುಮಲತಾ ಬಟ್ಟೆಮಾರು, ನಾಸಿರ್ ನಡತೊಟ್ಟು ಆಯ್ಕೆಯಾದರು.

ಬೂತ್ ಸಮಿತಿಯ ಅಧ್ಯಕ್ಷರುಗಳಾಗಿ ಕಳಿಯ ಒಂದನೇ ಬ್ಲಾಕ್ ಗೆ ರಹಿಮಾನ್ ಮಾಸ್ಟರ್, ಎರಡನೇ ಬ್ಲಾಕ್ ಗೆ ಸಿದ್ದೀಕ್ ಜಿ ಎಚ್, ಮೂರನೇ ಬ್ಲಾಕ್ ಗೆ ಸೋಮನಾಥ್ ಇಡ್ಯ ಹಾಗೂ ನ್ಯಾಯತರ್ಪು ಗ್ರಾಮದ ಒಂದನೇ ಬ್ಲಾಕ್ ಗೆ ಹರೀಶ್ ನಾಳ, ಎರಡನೇ ಬ್ಲಾಕ್ ಗೆ ಆಸಿಫ್ ಪಳ್ಳಾದೆ ಆಯ್ಕೆಯಾದರು. ಸಭೆಯು ಪರಪ್ಪು ನೇವಿಲ್ ಮೊರಾಸ್ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಅಬ್ಬುಲ್ ಕರೀಮ್, ರಾಘವ ಎಚ್,ಸತೀಶ್ ನಾಯ್ಕ್ ,ಲತೀಫ್ ಪರಿಮ, ಇಸ್ಮಾಯಿಲ್ ಪಳ್ಳಾದೆ, ನೇವಿಲ್ ಮೊರಾಸ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಶ್ರೀಮತಿ ಪುಷ್ಪಾ,ಸೋಮನಾಥ ಇಡ್ಯ,ಉಮರಬ್ಬ ಜಾರಿಗೆಬೈಲು, ಬೊಮ್ಮಣ್ಣ ಗೌಡ, ಆಸಿಫ್ ಪಳ್ಳಾದೆ, ರಹಿಮಾನ್ ಮಾಸ್ಟರ್, ಹರೀಶ್ ನಾಳ ಹಾಜರಿದ್ದರು.

Related posts

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಡಿ.27: ನಾವೂರುನಲ್ಲಿ 40ನೇ ವರ್ಷದ ಅಯ್ಯಪ್ಪ ದೀಪೋತ್ಸವ: ‘ಹರಿವರಾಸನಂ’ ಗೀತೆಯ ಶತಾಬ್ಧಿ ಕಾರ್ಯಕ್ರಮ – ಪಂದಳರಾಜ ಶಶಿಕುಮಾರ ವರ್ಮ ನಾವೂರುಗೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya

ಉಜಿರೆ: ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಗುಡ್ಡಗಾಡು ಓಟ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya
error: Content is protected !!