25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

ಕಳಿಯ ಗ್ರಾಮ ಪಂಚಾಯತ್ ನ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ ಐದು ಬೂತನ್ನೊಳಗೊಂಡ ಪಂಚಾಯತ್ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸಿಗ ಕಳಿಯ ಗ್ರಾಮ ಪಂಚಾಯತ್ ನ ಮಾಜಿ ಉಪಾಧ್ಯಕ್ಷರೂ,ಕಳಿಯ ಸಿ.ಎ.ಬ್ಯಾಂಕಿನ ಮಾಜಿ ಉಪಾಧ್ಯಕ್ಷರಾಗಿದ್ದ ಅಡೂರು ಸತೀಶ್ ನಾಯ್ಕ್ ನಾಳ ಆಯ್ಕೆ ಆಗಿದ್ದಾರೆ.


ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಆಗಮಿಸಿದ್ದರು. ಹಾಗೂ ಉಪಾದ್ಯಕ್ಷರುಗಳಾಗಿ ಪ್ರದೀಪ್ ಕುಮಾರ್ ಪೇರಾಜೆ, ರಶೀದ್ ಪರಿಮ, ನೇವಿಲ್ ಮೊರಾಸ್, ಪ್ರಧಾನ ಕಾರ್ಯದರ್ಶಿಗಳಾಗಿ ಹರೀಶ್ ಗೌಡ ಕೆರೆಕೋಡಿ, ಶ್ರೀಮತಿ ಶ್ವೇತಾ, ನೌಷದ್ ಜಿ, ಕಾರ್ಯದರ್ಶಿಗಳಾಗಿ ಶ್ರೀಮತಿ ಪುಷ್ಪಾ ಎಸ್ ನಾಯ್ಕ, ಸುಮಲತಾ ಬಟ್ಟೆಮಾರು, ನಾಸಿರ್ ನಡತೊಟ್ಟು ಆಯ್ಕೆಯಾದರು.

ಬೂತ್ ಸಮಿತಿಯ ಅಧ್ಯಕ್ಷರುಗಳಾಗಿ ಕಳಿಯ ಒಂದನೇ ಬ್ಲಾಕ್ ಗೆ ರಹಿಮಾನ್ ಮಾಸ್ಟರ್, ಎರಡನೇ ಬ್ಲಾಕ್ ಗೆ ಸಿದ್ದೀಕ್ ಜಿ ಎಚ್, ಮೂರನೇ ಬ್ಲಾಕ್ ಗೆ ಸೋಮನಾಥ್ ಇಡ್ಯ ಹಾಗೂ ನ್ಯಾಯತರ್ಪು ಗ್ರಾಮದ ಒಂದನೇ ಬ್ಲಾಕ್ ಗೆ ಹರೀಶ್ ನಾಳ, ಎರಡನೇ ಬ್ಲಾಕ್ ಗೆ ಆಸಿಫ್ ಪಳ್ಳಾದೆ ಆಯ್ಕೆಯಾದರು. ಸಭೆಯು ಪರಪ್ಪು ನೇವಿಲ್ ಮೊರಾಸ್ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ಅಬ್ಬುಲ್ ಕರೀಮ್, ರಾಘವ ಎಚ್,ಸತೀಶ್ ನಾಯ್ಕ್ ,ಲತೀಫ್ ಪರಿಮ, ಇಸ್ಮಾಯಿಲ್ ಪಳ್ಳಾದೆ, ನೇವಿಲ್ ಮೊರಾಸ್, ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಮೋಹಿನಿ, ಶ್ರೀಮತಿ ಪುಷ್ಪಾ,ಸೋಮನಾಥ ಇಡ್ಯ,ಉಮರಬ್ಬ ಜಾರಿಗೆಬೈಲು, ಬೊಮ್ಮಣ್ಣ ಗೌಡ, ಆಸಿಫ್ ಪಳ್ಳಾದೆ, ರಹಿಮಾನ್ ಮಾಸ್ಟರ್, ಹರೀಶ್ ನಾಳ ಹಾಜರಿದ್ದರು.

Related posts

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಗರ್ಡಾಡಿ ಧರ್ಮಣ್ಣ ಸಾಲಿಯಾನ್ ನಿಧನ

Suddi Udaya

ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಸಹೋದರ, ಸಹೋದರಿಯರಿಗೆ ರಾಖಿಯನ್ನು ಕಟ್ಟುವ ಮುಖೇನ ರಕ್ಷಾ ಬಂಧನ ಹಬ್ಬ ಆಚರಣೆ

Suddi Udaya

ಅನ್ನಭಾಗ್ಯಕ್ಕೆ ಅಕ್ಕಿ ನೀಡದ ಕೇಂದ್ರ ಸರಕಾರದ ವಿರುದ್ಧ ಅನ್ನದ ತಟ್ಟೆ ಬಡಿದು ಬ್ಲಾಕ್ ಕಾಂಗ್ರೆಸ್‌ನಿಂದ ಪ್ರತಿಭಟನೆ

Suddi Udaya

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya
error: Content is protected !!