30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ವೇಣೂರು: ಬಜಿರೆಯಲ್ಲಿ ಮನೆಯ ಬಾವಿ ತಡೆಗೋಡೆ ಕುಸಿತ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಶೋನಮನ ಕಾರ್ಯಕ್ರಮ

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಮಾ.24: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ ಬ್ರಿಜೇಶ್ ಚೌಟ ಬೆಳ್ತಂಗಡಿಗೆ ಭೇಟಿ

Suddi Udaya
error: Content is protected !!