22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಡಿ.28: ಕೊಯ್ಯೂರಿನಲ್ಲಿ 19ನೇ ಬೆಳ್ತಂಗಡಿ ತಾಲೂಕು ಸಾಹಿತ್ಯ ಸಮ್ಮೇಳನ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ಶತಾಯುಷಿ ಬಂಗಾಡಿ ರಾಜಮನೆತನದ ರವಿರಾಜ ಬಲ್ಲಾಳ್ ಅವರಿಗೆ ಗೌರವಾರ್ಪಣೆ

Suddi Udaya

ರಾಣಿ-ಚೆನ್ನಭೈರಾದೇವಿ ಸ್ಮಾರಕ ಅಂಚೆ ಚೀಟಿ ಬಿಡುಗಡೆ ಸಮಾರಂಭದಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪ್ರಶಂಸಿದ ರಾಷ್ಟ್ರಪತಿಗಳು

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya
error: Content is protected !!