September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಎರಡು ಬಡ ಕುಟುಂಬದ ಹೆಣ್ಣು ಮಕ್ಕಳಿಗೆ ವಿವಾಹ ನಿಶ್ಚಯವಾಗಿದ್ದು, ಈ ಮದುವೆಯನ್ನು ಇವರಿಗೆ ನೆರವೇರಿಸಲು ಕಷ್ಟಸಾದ್ಯವಾದದ್ದನ್ನು ಮನಗಂಡು ಪರಪ್ಪು ಜಮಾಅತ್ ನ ಆಡಳಿತ ಸಮಿತಿ, ಅಬುಧಾಬಿಯಲ್ಲಿ ಉದ್ಯೋಗದಲ್ಲಿರುವ ಗೇರುಕಟ್ಟೆಯ ಪಿ.ಎಸ್.ಮಹಮ್ಮದ್ ಮದನಿಯವರ ಮಗ ಸಲೀಕ್ ಎಂಬವರ ಮುತುವರ್ಜಿಯಿಂದ ಕೆ.ಸಿ.ಎಫ್ ಅಬೂಹದ್ರಿಯಾ ಘಟಕ, ಪರಪ್ಪು ಕೆ.ಎಮ್.ಜೆ, ಎಸ್.ವೈ.ಎಸ್, ಸ್ವಲಾತ್ ಸಮಿತಿ, ಎಸ್ ಎಸ್.ಎಫ್ ಹಾಗೂ ಜಮಾಅತರು ಸೇರಿಕೊಂಡು ಕ್ರೂಢಿಕರಿಸಿದ ನಗದನ್ನು ಎರಡು ಕುಟುಂಬಸ್ಥರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಜಮಾಅತ್ ಅಧ್ಯಕ್ಷ ಅಬೂಬಕ್ಕರ್ ಹಾಜಿ, ಖತೀಬರಾದ ಎಫ್.ಎಚ್. ಮಹಮ್ಮದ್ ಮಿಸ್ಬಾಹಿ, ಕೆ. ಎಮ್.ಜೆ ಅಧ್ಯಕ್ಷ ಉಸ್ಮಾನ್ ಹಾಜಿ, ಎಸ್.ವೈ.ಎಸ್ ಅಧ್ಯಕ್ಷ ಸೈಫುಲ್ಲಾ,ಪಿ.ಎಸ್. ಮದನಿ, ಅಬ್ದುಲ್ ಖಾದರ್ ಹಾಜಿ, ಅಬೂಬಕ್ಕರ್ ಮರ್ಜೂಕಿ, ಮುಸ್ತಫ ಹಿಮಮಿ, ಎಸ್.ಎ.ಹಮೀದ್, ಇಹ್ ತಿಶಾಮ್ ಜಿ.ಎಚ್, ರಹಿಮಾನ್ ಮಾಸ್ಟರ್, ಉಮ್ಮರ್ ಜಿ ಎ, ಸಿದ್ದೀಕ್ ಜಿ.ಎಚ್., ನೌಷಾದ್, ಹಮೀದ್ ಜಿ.ಡಿ., ಇರ್ಫಾನ್ ಎಸ್, ಬಶೀರ್ ಎಸ್.ಎಮ್.ಎಸ್., ಸವಾದ್, ಮುಂತಾದವರು ಹಾಜರಿದ್ದರು.

Related posts

ಬೆಳ್ತಂಗಡಿ ನಾಲ್ಕು ರೋಟರಿ ಸಮುದಾಯ ದಳಗಳ ಪದಗ್ರಹಣ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಉಮೈರಾ ಬಾನು ರವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಘನತೆಗೆ ದಕ್ಕೆ ತರುವಂತೆ ಚಿತ್ರಿಸಿ ಹರಿಯ ಬಿಟ್ಟವರ ಮೇಲೆ ಪೋಲಿಸ್ ದೂರು

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಎಸ್.ಡಿ.ಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಅಕ್ಬರ್ ಬೆಳ್ತಂಗಡಿ, ಕಾರ್ಯದರ್ಶಿಯಾಗಿ ಅಶ್ಫಾಕ್ ಪುಂಜಾಲಕಟ್ಟೆ ಆಯ್ಕೆ

Suddi Udaya

ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ಗುರುವಾರ, ಶುಭ ಶುಕ್ರವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya
error: Content is protected !!