23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ.

ಸಾಮಾನ್ಯ ವರ್ಗದಿಂದ ಸಿ ಇಮ್ರಾನ್, ಪರಿಶಿಷ್ಟ ಜಾತಿ ವರ್ಗದಿಂದ ಎ ರಮೇಶ್ , ಮಹಿಳೆ ಶ್ರೀಮತಿ ಚಂದ್ರಾವತಿ ಗೌಡ ನೇಮಕವಾಗಿದ್ದಾರೆ.

Related posts

ಧರ್ಮಸ್ಥಳ ವಸ್ತು ಸಂಗ್ರಹಾಲಯಕ್ಕೆ ಬರಲಿದೆ ಹಾಯಿದೋಣಿ: ಜೂ.9ರಂದು ಕುಂದಾಪುರದಿಂದ ಮೆರವಣಿಗೆಯ ಮೂಲಕ ಧಮ೯ಸ್ಥಳಕ್ಕೆ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಉನ್ನತೀಕರಣ ಅಭಿವೃದ್ಧಿ ಕಾಮಗಾರಿಗೆ ರೂ. 20 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ

Suddi Udaya

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆ: ಮಡಂತ್ಯಾರು ನಿಯತಿ ನೃತ್ಯ ನಿಕೇತನ ವಿದ್ಯಾರ್ಥಿನಿಯರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya

ಶುಚಿ-ರುಚಿಯಾದ ಊಟೋಪಚಾರಗಳಿಗೆ ಹೆಸರುವಾಸಿಯಾದ ಶ್ರೀದೇವಿ ಹೋಟೆಲ್ ಬೆಳ್ತಂಗಡಿಯಲ್ಲಿ ಶುಭಾರಂಭ

Suddi Udaya

ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ನೂತನ ಕೊಠಡಿಗೆ ಶಿಲಾನ್ಯಾಸ ಹಾಗೂ ವಿವೇಕ ಕೊಠಡಿ ಉದ್ಘಾಟನೆ

Suddi Udaya
error: Content is protected !!