25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

ಬೆಂಗಳೂರು: 2024-25ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಉಡುಪಿ ಜಿಲ್ಲೆ 93.90% ಸಾಧನೆ ಮಾಡುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ ( 73.45%) . ರಾಜ್ಯದಲ್ಲಿ ಒಟ್ಟು 73.45% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದಲ್ಲಿರುವ ಮಂಡಳಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದರು.

ಮಧ್ಯಾಹ್ನ 1:30 ಗಂಟೆಗೆ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ.

Related posts

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಮಾಚಾರು: ಬದನಾಜೆ ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂಡಳಿಯ 45ನೇ ವರ್ಷದ ಶಾರದಾ ಪೂಜೆ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya
error: Content is protected !!