23 C
ಪುತ್ತೂರು, ಬೆಳ್ತಂಗಡಿ
June 4, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

ಧರ್ಮಸ್ಥಳ: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಅಜಿಕುರಿ ಬಳಿ ವಿದ್ಯುತ್ ಲೈನ್ ಮೇಲೆ ಮರವೊಂದು ಬಿದ್ದು 6 ವಿದ್ಯುತ್ ಕಂಬಗಳು ಹಾಗೂ ಟಿ. ಸಿ ನೆಲಕುರುಳಿದ್ದು, ನೇತ್ರಾವತಿ ಬಳಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಒಟ್ಟು ರೂ.6ಲಕ್ಷದಷ್ಟು ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಗೋ ವಧೆ ಮಾಫಿಯಾದವರನ್ನು ಮಟ್ಟಹಾಕಿ ಜೈಲಿಗಟ್ಟಲು ವಿಶ್ವ ಹಿಂದೂ ಪರಿಷತ್ ಆಗ್ರಹ

Suddi Udaya

ಬೆಳ್ತಂಗಡಿ: ಚುನಾವಣೆ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ಬಿಗಿ : 24 ಗಂಟೆಯೂ ಸಂಚರಿಸುವ ವಾಹನಗಳ ಪರಿಶೀಲನೆ

Suddi Udaya

ಬೆಳ್ತಂಗಡಿ: ರತ್ನತ್ರಯತೀರ್ಥಕ್ಷೇತ್ರದಲ್ಲಿ ಪ್ರೊ. ನಾ’ವುಜಿರೆ ಸ್ಮರಣಾರ್ಥ ಶಾಸ್ತ್ರದಾನ ಕೃತಿ ಲೋಕಾರ್ಪಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ರೈತರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ – ಸಬ್ಸಿಡಿ ಬೆಲೆ ಪ್ರತಿ ಕಿಲೋ ರೂ. 280 ಆಗಿದ್ದು,ರೈತರ ಇದರ ಪ್ರಯೋಜನ ಪಡೆಯಿರಿ: ಅಧ್ಯಕ್ಷ ರಾಕೇಶ್ ಹೆಗ್ಡೆ – ರೈತರಿಗೆ ರಸಗೊಬ್ಬರ ಹಾಗೂ ಕೀಟನಾಶಕಗಳ ಖರೀದಿಗೆ ರೂ.20 ಸಾವಿರದಂತೆ ಸಾಲ ಯೋಜನೆ

Suddi Udaya

ಮಹಿಳಾ ಕಾಂಗ್ರೆಸ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಮತಿ ಝೀನತ್ ಉಜಿರೆ ನೇಮಕ

Suddi Udaya
error: Content is protected !!