23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳ: ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದ ಮರ

ಧರ್ಮಸ್ಥಳ: ಎ.8ರಂದು ಸಂಜೆ ಸುರಿದ ಬಾರಿ ಗಾಳಿ ಮಳೆಗೆ ಅಜಿಕುರಿ ಬಳಿ ವಿದ್ಯುತ್ ಲೈನ್ ಮೇಲೆ ಮರವೊಂದು ಬಿದ್ದು 6 ವಿದ್ಯುತ್ ಕಂಬಗಳು ಹಾಗೂ ಟಿ. ಸಿ ನೆಲಕುರುಳಿದ್ದು, ನೇತ್ರಾವತಿ ಬಳಿ ವಿದ್ಯುತ್ ಲೈನ್ ಮೇಲೆ ಮರ ಬಿದ್ದು ವಿದ್ಯುತ್ ಕಂಬ ತುಂಡಾಗಿ ಒಟ್ಟು ರೂ.6ಲಕ್ಷದಷ್ಟು ನಷ್ಟ ಸಂಭವಿಸಿದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ.

Related posts

ಕುಕ್ಕೇಡಿ ಗ್ರಾ.ಪಂ. ನ ಮೊದಲನೇ ಹಂತದ ಗ್ರಾಮ ಸಭೆ

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಕಣಿಯೂರು ಗ್ರಾಮದ 03 ಜನ ವಿಶೇಷ ಚೇತನರಿಗೆ ಬ್ರೈಟ್ ಇಂಡಿಯಾ ಮದ್ದಡ್ಕ ವತಿಯಿಂದ ಸಾಧನ ಸಲಕರಣೆ ವಿತರಣೆ

Suddi Udaya

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya
error: Content is protected !!