ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಜಿ.ಎಂ. ಮಹಮ್ಮದ್ ಕುಂಞಿ ನಿಧನ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya

ಸುಲ್ಕೇರಿಮೊಗ್ರು: ಕೇದುಕುಲೆಂಜಿ ನಿವಾಸಿ ಅಪ್ಪಿ ನಿಧನ

Suddi Udaya

ಬೀಡಿ ಕಂಟ್ರಾಕ್ಟರ್ ಮಹಮ್ಮದ್ ಶಿರ್ಲಾಲು ನಿಧನ

Suddi Udaya
error: Content is protected !!