July 23, 2026
ನಿಧನ

ಮಲವಂತಿಗೆ: ಗ್ರಾಮ ಸಹಾಯಕ ಮಂಜುನಾಥ್ ಗೌಡ ನಿಧನ

ಮಲವಂತಿಗೆ ಗ್ರಾಮದ ಗ್ರಾಮ ಸಹಾಯಕ ಕರಿಯಾಲು ದರ್ಖಾಸು ನಿವಾಸಿ ಮಂಜುನಾಥ್ ಗೌಡ (64ವ) ರವರು ಅನಾರೋಗ್ಯದಿಂದ ಎ.7ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ಪತ್ನಿ ಭವಾನಿ, ಮೂವರು ಪುತ್ರಿಯರಾದ ಸುಶ್ಮಿತಾ, ದಿವ್ಯ, ಹರಿಣಾಕ್ಷಿ, ಓರ್ವ ಪುತ್ರ ಭರತ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

ಸದ್ರಿಯವರ ಅಂತ್ಯಸಂಸ್ಕಾರ ಕಾರ್ಯವು ಕಿಲ್ಲೂರು (ಕರಿಯಾಲು) ಸದ್ರಿಯವರ ಸ್ವಗೃಹದಲ್ಲಿ ಬೆಳಗ್ಗೆ 10.30 ಸುಮಾರಿಗೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ಚಾರ್ಮಾಡಿ ಘಾಟ್ ಅಪಘಾತ: ಓರ್ವ ವೃದ್ಧ ಸಾವು

Suddi Udaya

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya
error: Content is protected !!