22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಡ ಗ್ರಾಮದ ಕೊಯ್ಯಗುಡ್ಡೆ ನಿವಾಸಿ ಜಯರಾಮ ಗೌಡ ನಿಧನ

Suddi Udaya

ಕರಾಯ ಕಲ್ಲೇರಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಆಟ : ಉಪ್ಪಿನಂಗಡಿ ಪೊಲೀಸರ ದಾಳಿ‌ ನಗದು ಸಹಿತ ಐವರು ವಶಕ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯುವದಿನಾಚರಣೆ

Suddi Udaya

ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ಕಾಜೂರು ಹಯಾತುಲ್ ಔಲಿಯಾ ದರ್ಗಾ ಶರೀಫ್ ನಲ್ಲಿ ಸಂಭ್ರಮದ ಈದುಲ್ ಫಿತ್ರ್ ಆಚರಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya
error: Content is protected !!