25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಪ್ರತಿಯೊರ್ವರ ಕನಸಿನ ಮನೆಗೆ ಸೌಂದರ್ಯದ ಸ್ಪರ್ಶ ನೀಡುವ ಉಜಿರೆ ಲಕ್ಷ್ಮಿ ಇಂಡಸ್ಟ್ರೀಸ್ ‘ಕನಸಿನ ಮನೆ’ ಸಂಸ್ಥೆಗೆ 35 ಸಂಭ್ರಮ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಪ್ರಯುಕ್ತ “ ಸ್ವಚ್ಛ ಭಾರತ ದಿನ ” ವಿಶೇಷ ಗ್ರಾಮ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಅರಿವು ಕೇಂದ್ರದ ಸಭೆ

Suddi Udaya

ದ.ಕ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!