September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

ಪುತ್ತೂರು; ಕರ್ನಾಟಕ ಆರ್ಗ್ಯಾನಿಕ್ ಫೌಂಡೇಷನ್  ಸುಳ್ಯ ,ಕಡಬ,ಪುತ್ತೂರು ತಾಲೂಕು ವ್ಯಾಪ್ತಿಯ ಎಲ್ಲಾ ಹೋಬಳಿ ಗ್ರಾಮದ ಪ್ರದೇಶದ ಬಡ ಕುಟುಂಬದ ವಿದ್ಯಾವಂತ ಯುವಕರಿಗೆ ಹಾಗೂ ಮಹಿಳೆಯರಿಗೆ ಯಾವುದೇ ಒಂದು ರೂಪಾಯಿ ಕೂಡ ಬಂಡವಾಳ ಅವರು ಹಾಕದೆ ಉದ್ಯಮಗಳನ್ನು ಬೆಳೆಸಲು ತೀರ್ಮಾನಿಸಲಾಗಿದೆ.

ಸಂಪೂರ್ಣ ಕರ್ನಾಟಕ ಸಾವಯುವ ಕೃಷಿ ಯೋಜನೆ ವತಿಯಿಂದ ಉದ್ಯಮ ಮಾಡುವವರಿಗೆ ಸುಮಾರು 5 ಲಕ್ಷಕ್ಕೂ ಮಿಗಿಲಾದ ಬಂಡವಾಳ ಹೂಡಿಕೆ ಮಾಡಿ ಅವರನ್ನು ಯೋಜನೆಯ ಕೃಷಿ ಅಧಿಕಾರಿಗಳು ಹುದ್ದೆಗೆ ನಿಯೋಜನೆ ಮಾಡಿ ಅವರಿಗೆ ಆ ಮೂಲಕ 35,000- 40,000 ಕ್ಕೂ ಹೆಚ್ಚು ಮಾಸಿಕ ವೇತನ ಜೊತೆಗೆ ವಾರ್ಷಿಕವಾಗಿ ಕನಿಷ್ಠ 5 ಲಕ್ಷಕ್ಕೂ ಹೆಚ್ಚು ಆದಾಯ ವ್ಯವಸ್ಥೆ ನಿರ್ಮಾಣ ಮಾಡುವ ಮೂಲಕ ಅವರಿಗೆ ಆತ್ಮನಿರ್ಭರ ಭಾರತ ಯುವ ಕೌಶಲ್ಯ ಅಭಿವೃದ್ಧಿ ಯೋಜನೆ ಸಾಕಾರ ಮಾಡಲಾಗುತ್ತದೆ ಎಂದು ಯೋಜನೆಯ ಆಡಳಿತ ನಿರ್ದೇಶಕರು ಮೋಹನ್ ಗೌಡ. ಬಿ. ಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಗೆ ಕ್ಲಾರಿಯನ್ ಕಂಪೆನಿಯ ಏರಿಯಾ ಸೇಲ್ಸ್ ಮ್ಯಾನೇಜರ್ ಮಹೇಶ್ ಭೇಟಿ

Suddi Udaya

ಕುದ್ರಡ್ಕ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ – ಯುಕೆಜಿ ತರಗತಿಗಳ ಆರಂಭ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿಗೆ 11 ಸ್ಥಾನ, ಕಾಂಗ್ರೆಸ್ ಬೆಂಬಲಿತ 1 ಸ್ಥಾನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಕೆಸರಲ್ಲಿ ಕಸರತ್ತು – ವಿಶೇಷ ಸ್ಪರ್ಧೆಗಳ ಆಯೋಜನೆ

Suddi Udaya

ಮಾದಕವಸ್ತು ಮಾರಾಟ ಯತ್ನ: ನೌಫಲ್ ಬಂಧನ

Suddi Udaya
error: Content is protected !!