ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ಇಳಂತಿಲ: ಶ್ರೀ ಮಹಾಭಾರತ ಸರಣಿಯ 75ನೇ ತಾಳಮದ್ದಳೆ ಮತ್ತು ಸನ್ಮಾನ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿಸಂಭ್ರಮದ ದೇವರ ದರ್ಶನ ಬಲಿ ಉತ್ಸವ

Suddi Udaya

ಗರ್ಡಾಡಿ: ಮುಗೇರಡ್ಕ ಶ್ರೀ ಕೊಡಮಣಿತ್ತಾಯ, ಪಡ್ತ್ರಾವಂಡಿ ಕ್ಷೇತ್ರ ಬದಿನಡೆಯಲ್ಲಿ ಪ್ರತಿಷ್ಠಾ ಮಹೋತ್ಸವ ಮತ್ತು ಸಿರಿ ಸಿಂಗಾರದ ನೇಮೋತ್ಸವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ:  ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

Suddi Udaya
error: Content is protected !!