25.4 C
ಪುತ್ತೂರು, ಬೆಳ್ತಂಗಡಿ
April 13, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಕನ್ಯಾಡಿ ಶ್ರೀ ಗುರುದೇವ ಮಠ, ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಂ ಆದಿ ಪಜಿರಡ್ಕ ಶ್ರೀ ದೇವಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ, ಸನ್ಯಾಸಿ ಪಂಜುರ್ಲಿ ಮತ್ತು ಕಲ್ಲುರ್ಟಿ ಪಂಜುರ್ಲಿ ದೈವದ ನೇಮೋತ್ಸವ ಎ. 8ರಂದು ಕ್ಷೇತ್ರದ ಪೀಠಾಧೀಶ 1008 ಮಹಾಮಂಡಲೇಶ್ವರ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಮಂಗಳವಾರ ನಡೆಯಿತು.

ಬೆಳಿಗ್ಗೆ ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಪ್ರಾರ್ಥನೆ, ಪುಣ್ಯಾಹ, ವಾಸ್ತು ಪೂಜೆ, ವಾಸ್ತು ಹೋಮ, ದಿಕ್ಪಾಲ ಬ,ಲಿ ಶ್ರೀ ಸನ್ಯಾಸಿ ಪಂಜುರ್ಲಿ ಸ್ಥಾನದಲ್ಲಿ ವಾಸ್ತು ರಾಕ್ಷೋಘ್ನ ಹೋಮ ವೈದಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

Related posts

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪ, ಪ್ರಸಾದ ಸೇರಿ ಎಲ್ಲಾ ಸೇವೆಗಳಿಗೆ ನಂದಿನಿ ತುಪ್ಪ ಕಡ್ಡಾಯ: ಸರಕಾರದಿಂದ ಆದೇಶ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ : ಕಾಲುಗಳನ್ನು ಕತ್ತರಿಸಿದ ರೀತಿಯಲ್ಲಿ ಚಿರತೆ ಮೃತದೇಹ ಪತ್ತೆ: ಸ್ಥಳಕ್ಕೆ ಹಿರಿಯ ಅಧಿಕಾರಿಗಳ ದೌಡು ಪರಿಶೀಲನೆ

Suddi Udaya

ಚಾರ್ಮಾಡಿ ಗ್ರಾ.ಪಂ. ಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಘು ಎಇ ಭೇಟಿ

Suddi Udaya

ಗೇರುಕಟ್ಟೆ: ಪರಪ್ಪು ಉರೂಸ್ ಸಮಾರೋಪ ಸಮಾರಂಭ

Suddi Udaya

ಕಾರಿನಲ್ಲಿ ಮಲಗಿದ್ದವರ ಮೇಲೆ ಕಿಡಿಗೇಡಿಗಳಿಂದ ಹಲ್ಲೆ : ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ನಡೆದ ಘಟನೆ: ಗಾಯಗೊಂಡ ಮಿತ್ತಬಾಗಿಲು ಸಂಶುದ್ದೀನ್ ಮಂಗಳೂರು ಆಸ್ಪತ್ರೆಯಲ್ಲಿ ದಾಖಲು

Suddi Udaya
error: Content is protected !!