24.4 C
ಪುತ್ತೂರು, ಬೆಳ್ತಂಗಡಿ
June 8, 2025
ಅಭಿನಂದನೆ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ
ಬೆಳ್ತAಗಡಿ: ಮಳೆಯಿಂದಾಗಿ ಹಾನಿಗೊಳಗಾಗಿ ಎರಡು ಗ್ರಾಮಗಳನ್ನು ಬೆಸೆಯಲು ಅಸಾಧ್ಯವಾಗಿದ್ದ ಸವಣಾಲು ಗ್ರಾಮದ ಅಶ್ವಥಕಟ್ಟೆ ಬಾಡಡ್ಕ ರಸ್ತೆ ರೂ.೧೦ ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊoಡಿದೆ.

ಶಾಸಕ ಹರೀಶ್ ಪೂಂಜರು ಮಳೆಗಾಳದ ಸಂದರ್ಭದಲ್ಲಿ ಭೇಟಿ ನೀಡಿ ಭರವಸೆ ನೀಡಿದ ವರ್ಷದೊಳಗೆ ಅನುದಾನ ಒದಗಿಸಿ ಗ್ರಾಮಸ್ಥರ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ಟೀಚರ್ಸ್ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ನಿವೃತ್ತ ಶಿಕ್ಷಕರಿಗೆ-ಶಾಖ ಸಿಬ್ಬಂದಿಗಳಿಗೆ ಗೌರವ ಪುರಸ್ಕಾರ ಸಮಾರಂಭ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100%ಫಲಿತಾಂಶದೊಂದಿಗೆ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಯುವವಾಹಿನಿ ಬೆಳ್ತಂಗಡಿ ಘಟಕದ ಪದ ಪ್ರದಾನ‌ ಸಮಾರಂಭದಲ್ಲಿ ಗೌರವ ಸನ್ಮಾನ

Suddi Udaya

ಎಸ್ಸೆಸೆಲ್ಸಿಯಲ್ಲಿ ಅತೀ ಹೆಚ್ಚು ಅಂಕ: ಅರಸಿನಮಕ್ಕಿಯ ವಿಜೇತ್ ಗೆ ಬಿಜೆಪಿಯಿಂದ ಸನ್ಮಾನ

Suddi Udaya

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya

ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ 2005-08 ನೇ ಸಾಲಿನ ಬಿಎ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ,ಗುರುವಂದನೆ,ರಕ್ತದಾನ ಶಿಬಿರ

Suddi Udaya
error: Content is protected !!