ಅಭಿನಂದನೆ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ
ಬೆಳ್ತAಗಡಿ: ಮಳೆಯಿಂದಾಗಿ ಹಾನಿಗೊಳಗಾಗಿ ಎರಡು ಗ್ರಾಮಗಳನ್ನು ಬೆಸೆಯಲು ಅಸಾಧ್ಯವಾಗಿದ್ದ ಸವಣಾಲು ಗ್ರಾಮದ ಅಶ್ವಥಕಟ್ಟೆ ಬಾಡಡ್ಕ ರಸ್ತೆ ರೂ.೧೦ ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊoಡಿದೆ.

ಶಾಸಕ ಹರೀಶ್ ಪೂಂಜರು ಮಳೆಗಾಳದ ಸಂದರ್ಭದಲ್ಲಿ ಭೇಟಿ ನೀಡಿ ಭರವಸೆ ನೀಡಿದ ವರ್ಷದೊಳಗೆ ಅನುದಾನ ಒದಗಿಸಿ ಗ್ರಾಮಸ್ಥರ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಸುಲ್ಕೆರಿ ಲಯನ್ಸ್ ಕ್ಲಬ್ ನ ನೂತನ ಪದಗ್ರಹಣ ಸಮಾರಂಭ

Suddi Udaya

ಮುಂಡಾಜೆ ಕೀರ್ತನಾ ಕಲಾತಂಡದ ಸದಸ್ಯರಿಗೆ ಸನ್ಮಾನ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ, ವಿದ್ವತ್ ಪಿಯು ಕಾಲೇಜಿಗೆ ಮೊದಲ ಪ್ರಯತ್ನದಲ್ಲೇ ಅತ್ಯುತ್ತಮ ಫಲಿತಾಂಶ: ವಿಜ್ಞಾನ ವಿಭಾಗದಲ್ಲಿ ತನುಶ್ರೀ ಶೇ.98.83

Suddi Udaya

ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಪಾಲ್ಗೊಂಡ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿ ಸಾತ್ವಿಕ್ ಭಟ್ ಗೆ ಸನ್ಮಾನ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya
error: Content is protected !!