23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಭಿನಂದನೆ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ
ಬೆಳ್ತAಗಡಿ: ಮಳೆಯಿಂದಾಗಿ ಹಾನಿಗೊಳಗಾಗಿ ಎರಡು ಗ್ರಾಮಗಳನ್ನು ಬೆಸೆಯಲು ಅಸಾಧ್ಯವಾಗಿದ್ದ ಸವಣಾಲು ಗ್ರಾಮದ ಅಶ್ವಥಕಟ್ಟೆ ಬಾಡಡ್ಕ ರಸ್ತೆ ರೂ.೧೦ ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊoಡಿದೆ.

ಶಾಸಕ ಹರೀಶ್ ಪೂಂಜರು ಮಳೆಗಾಳದ ಸಂದರ್ಭದಲ್ಲಿ ಭೇಟಿ ನೀಡಿ ಭರವಸೆ ನೀಡಿದ ವರ್ಷದೊಳಗೆ ಅನುದಾನ ಒದಗಿಸಿ ಗ್ರಾಮಸ್ಥರ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಕೊಯ್ಲು- ಅಮೃತ ಮಹೋತ್ಸವ: ಕೆ.ಮೋಹನ್ ಕುಮಾರ್ ಸಂಚಾಲಕತ್ವದ ಬದುಕು ಕಟ್ಟೋಣ ಬನ್ನಿ ತಂಡ ಶಾಲೆಗೆ ನೀಡಿದ ಕೊಡುಗೆಗಳ ಹಸ್ತಾಂತರ ಕಾರ್ಯಕ್ರಮ: ಕೆ. ಮೋಹನ್ ಕುಮಾರ್ ದಂಪತಿಗಳಿಗೆ ಹಾಗೂ ಸುಮಂತ್ ಕುಮಾರ್ ಜೈನ್, ಹರೀಶ್ ಆರಿಕೋಡಿ, ರಕ್ಷಿತ್ ಶಿವರಾಂ ರವರುಗಳಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಅ. ಸೆಕೆಂಡರಿ ಶಾಲಾ ನೂತನ ಮುಖ್ಯೋಪಾಧ್ಯಾಯರಾಗಿ ವಿದ್ಯಾ ಟಿ. ಭಡ್ತಿ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷ ಸಂಚಿಕೆ ಬಿಡುಗಡೆ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರ ಕೃಷ್ಣ ಸಂಪಿಗೆತ್ತಾಯರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಕೇಳ ದೈವ ಕೊಡಮಣಿತ್ತಾಯ ಬ್ರಹ್ಮ ಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವ ಸಮಾರಂಭದಲ್ಲಿ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ ಕಾಶಿಪಟ್ಣರವರಿಗೆ ಸನ್ಮಾನ

Suddi Udaya
error: Content is protected !!