ಉಜಿರೆ: ಗಾಳಿ ಮಳೆಗೆ ಹಾನಿಗೊಳಗಾದ ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲ ನಡೆಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು ಡಿ.ಜೆ ಮೋರಸ್ ಹಾಗೂ ಉದ್ಯಮಿ ಹಳ್ಳಿಮನೆ ಪ್ರವೀಣ್ ಉಪಸ್ಥಿತರಿದ್ದರು.
ಉಜಿರೆ: ಗಾಳಿ ಮಳೆಗೆ ಹಾನಿಗೊಳಗಾದ ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲ ನಡೆಸಿದರು.
ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು ಡಿ.ಜೆ ಮೋರಸ್ ಹಾಗೂ ಉದ್ಯಮಿ ಹಳ್ಳಿಮನೆ ಪ್ರವೀಣ್ ಉಪಸ್ಥಿತರಿದ್ದರು.