22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

ಉಜಿರೆ: ಗಾಳಿ ಮಳೆಗೆ ಹಾನಿಗೊಳಗಾದ ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲ ನಡೆಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಸ್ಥರು ಡಿ.ಜೆ ಮೋರಸ್ ಹಾಗೂ ಉದ್ಯಮಿ ಹಳ್ಳಿಮನೆ ಪ್ರವೀಣ್ ಉಪಸ್ಥಿತರಿದ್ದರು.

Related posts

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya

ಜು.31: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಅಧ್ಯಕ್ಷರಾಗಿ ವಾಲ್ಟರ್ ಸಿಕ್ವೇರಾ ಆಯ್ಕೆ

Suddi Udaya

ಎಸ್.ಡಿ.ಪಿಐ ಕುವೆಟ್ಟು ಗ್ರಾಮ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುಂಜಾಲಕಟ್ಟೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 17.40 ಅಡಿ ಎತ್ತರದ ಶ್ರೀರಾಮ ಮಂದಿರದ ವರ್ಣ ರಂಜಿತ ಕಟ್ಟೌಟ್ ನಿರ್ಮಾಣ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
error: Content is protected !!