25.5 C
ಪುತ್ತೂರು, ಬೆಳ್ತಂಗಡಿ
July 23, 2026
ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!