ಧಾರ್ಮಿಕ

ನಾಳ ಶ್ರೀ ಕ್ಷೇತ್ರದ ಅಶ್ವಥಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ಹಾಗೂ ಯಕ್ಷಗಾನ ಬಯಲಾಟ

ಗೇರುಕಟ್ಟೆ : ಎ.6.ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯಲ್ಲಿರುವ ಅಶ್ವಥ ಕಟ್ಟೆಯಲ್ಲಿ ಪ್ರಥಮ ವರ್ಷದ ಸಾರ್ವಜನಿಕ ಶನೈಶ್ಚರ ಪೂಜೆ ವೇ.ಮೂ.ರಾಘವೇಂದ್ರ ಅಸ್ರಣ್ಣ ನೇತ್ರತ್ವದಲ್ಲಿ ಎ.5 ರಂದು ಸಂಜೆ ನಡೆಯಿತು.


ರಾತ್ರಿ ಮಹಾ ಪೂಜೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ರಾತ್ರಿ 9.30ಕ್ಕೆ: ನಾಳ ಶ್ರೀ ದುರ್ಗಾಪರಮೇಶ್ವರಿ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ, ವತಿಯಿಂದ ದಿ| ಶ್ರೀ ಅನಂತರಾಮ ಬಂಗಾಡಿ ವಿರಚಿತ ಕಾಡಮಲ್ಲಿಗೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.
ಮುಂದಿನ ವರ್ಷ ಬ್ರಹ್ಮಕಲಶೋತ್ಸವವು ಜರಗಲಿರುವುದ್ದರಿಂದ ದೇವಿಗೆ ಸ್ವರ್ಣ ಕಿರೀಟವನ್ನು ಸಮರ್ಪಿಸುವ ಉದ್ಧೇಶದಿಂದ ಕಾಣಿಕೆ ಡಬ್ಬಿಯನ್ನು ಅನಾವರಣಗೊಳಿಸಿ,ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ರಾಘವೇಂದ್ರ ಅಸ್ರಣ್ಣ ಶುಭ ಹಾರೈಸಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಹರೀಶ್ ಕುಮಾರ್ , ಸದಸ್ಯರಾದ. ರಾಘವ ಎಚ್ ನೀನಕುಮಾರ್. ಮೋಹಿನಿ. ಹೇಮಂತ್ ಕುಮಾರ್. ಶರತ್ ಕುಮಾರ್. ಕೆ ಹರೀಶ್.,ರಿಟಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಯಾದವ ಗೌಡ ಹಾಗೂಸದಸ್ಯರು, ಭಜನಾ ಮಂಡಳಿ ಅಧ್ಯಕ್ಷ ಗಣೇಶ್ ಗೌಡಮತ್ತು ಮತ್ತು ಸದಸ್ಯರು . ಮಾತೃ ಮಂಡಳಿ ಅಧ್ಯಕ್ಷರಾದ ಮಮತಾ ಶೆಟ್ಟಿ ಹಾಗೂ ಸದಸ್ಯರು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ವೇಣೂರು ಮಹಾಮಸ್ತಕಾಭಿಷೇಕ ಮಹೋತ್ಸವ- ಕಾರ್ಯಾಲಯ ಉದ್ಘಾಟನೆ, ವೆಬ್‌ಸೈಟ್ ಅನಾವರಣ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ರೆಖ್ಯಾ: ಮಕ್ಕಳ ಕುಣಿತ ಭಜನಾ ಸಮಾರೋಪದ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya
error: Content is protected !!