ಅಭಿನಂದನೆ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ

ಸವಣಾಲು; ಅಶ್ವಥಕಟ್ಟೆ-ಬಾಡಡ್ಕ ರಸ್ತೆ ಕಾಂಕ್ರಿಟೀಕರಣ
ಬೆಳ್ತAಗಡಿ: ಮಳೆಯಿಂದಾಗಿ ಹಾನಿಗೊಳಗಾಗಿ ಎರಡು ಗ್ರಾಮಗಳನ್ನು ಬೆಸೆಯಲು ಅಸಾಧ್ಯವಾಗಿದ್ದ ಸವಣಾಲು ಗ್ರಾಮದ ಅಶ್ವಥಕಟ್ಟೆ ಬಾಡಡ್ಕ ರಸ್ತೆ ರೂ.೧೦ ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊoಡಿದೆ.

ಶಾಸಕ ಹರೀಶ್ ಪೂಂಜರು ಮಳೆಗಾಳದ ಸಂದರ್ಭದಲ್ಲಿ ಭೇಟಿ ನೀಡಿ ಭರವಸೆ ನೀಡಿದ ವರ್ಷದೊಳಗೆ ಅನುದಾನ ಒದಗಿಸಿ ಗ್ರಾಮಸ್ಥರ ಬಹು ಬೇಡಿಕೆಯನ್ನು ಈಡೇರಿಸಿದ ಶಾಸಕರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related posts

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ಅಧಿಕಾರಿಗಳ ವಿವಿಧೋದ್ದೇಶ ಸಹಕಾರಿ ಸಂಘದಿಂದ : ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಆರತಿಯವರಿಗೆ ಸನ್ಮಾನ

Suddi Udaya

ಪಿಯುಸಿ ಫಲಿತಾಂಶ: ಕನ್ನಡದಲ್ಲಿ ಎಕ್ಸೆಲ್ ಕಾಲೇಜಿನ‌ 91 ವಿದ್ಯಾರ್ಥಿಗಳು 100ಕ್ಕೆ 100 ಅಂಕ ಗಳಿಕೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂಡಳಿಯ ಸದಸ್ಯರುಗಳಿಗೆ ಅಭಿನಂದನ ಕಾರ್ಯಕ್ರಮ

Suddi Udaya

ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸೈನ್ಸ್ ಒಲಿಂಪಿಯಾಡ್ ಫೌಂಡೇಶನ್ – 2ನೇ ಹಂತದ ಫಲಿತಾಂಶ ಅಮೋಘ ದಾಖಲೆ: ವಿದ್ಯಾರ್ಥಿಗಳ ಪರಿಶ್ರಮ,ಶಿಕ್ಷಕರ ಮಾರ್ಗದರ್ಶನ,ಪೋಷಕರ ಬೆಂಬಲದಿಂದ ಈ ಸಾಧನೆ: ಸುಮಂತ್ ಕುಮಾರ್ ಜೈನ್

Suddi Udaya
error: Content is protected !!