ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ.

ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್ ಖಾಲಿಯಾಗಿ ಬಾಕಿಯಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಪೆಟ್ರೋಲ್ ಕುರಿತು ವಿಚರಿಸಿದ್ದರು. ಕಾರಿನಲ್ಲಿದ್ದ ಇರ್ವರು ಆದರೆ ಅಂದು ಕಾಣ ಸಿಕ್ಕಿದವರು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ನಾರಾವಿ ಗ್ರಾ.ಪಂ.ಸದಸ್ಯ ಉದಯ್ ಹೆಗ್ಡೆ ತಿಳಿಸಿದ್ದಾರೆ.

Related posts

ನಾವೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ವಾಗ್ವಾದವನ್ನು ನೆಪವಾಗಿಸಿ ಕತ್ತಿಯಿಂದ ಕಡಿದು ಕೊಲೆಗೆ ಯತ್ನ: ಆರೋಪಿಯ ಬಂಧನ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ವೈಭವದ ಸಿರಿಹಬ್ಬ-2026 ಉದ್ಘಾಟನೆ

Suddi Udaya

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya
error: Content is protected !!