25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಣ್ಯದ ನಡುವೆ ಬಿಟ್ಟು ಹೋದ ಮಾರುತಿ ಕಾರು-ವಾರುಸುದಾರರ ಸುಳಿವಿಲ್ಲ

ನಾರಾವಿ: ನಾರಾವಿಯ ಮಾಪಾಲು ಮೀಸಲು ಅರಣ್ಯ ಪ್ರದೇಶದ ಕೆಳಭಾಗದಲ್ಲಿ ಕಳೆದ ಎರಡು ದಿನಗಳಿಂದ ಅನಾಮದೇಯ ಮಾರುತಿ ೮೦೦ ಕಾರುವೊಂದು ನಿಂತಿರುವುದು ಅನುಮಾನಕ್ಕೆ ಎಡೆಮಾಡಿದೆ.

ಎರಡು ದಿನದ ಹಿಂದೆ ರಾತ್ರಿ 12 ಗಂಟೆಗೆ ಕಾರು ಪೆಟ್ರೋಲ್ ಖಾಲಿಯಾಗಿ ಬಾಕಿಯಾಗಿದೆ ಎಂದು ಸ್ಥಳೀಯ ನಿವಾಸಿಯೊಬ್ಬರ ಮನೆಯಲ್ಲಿ ಪೆಟ್ರೋಲ್ ಕುರಿತು ವಿಚರಿಸಿದ್ದರು. ಕಾರಿನಲ್ಲಿದ್ದ ಇರ್ವರು ಆದರೆ ಅಂದು ಕಾಣ ಸಿಕ್ಕಿದವರು ಎರಡು ದಿನ ಕಳೆದರೂ ಪತ್ತೆಯಾಗದಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವೇಣೂರು ಪೊಲೀಸ್ ಠಾಣೆಗೆ ನಾರಾವಿ ಗ್ರಾ.ಪಂ.ಸದಸ್ಯ ಉದಯ್ ಹೆಗ್ಡೆ ತಿಳಿಸಿದ್ದಾರೆ.

Related posts

ಕೆದ್ದುವಿನಲ್ಲಿ ಅನಾಥವಾಗಿದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ಸಭೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉರುವಾಲು ನಿವಾಸಿ ನವವಿವಾಹಿತೆ ಪುತ್ತೂರಿನ ಪತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!