24.4 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿಯ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ 4ನೇ ಸ್ಥಾನ

ಬೆಳ್ತಂಗಡಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿ , ಬೆಳ್ತಂಗಡಿ ತಾಲೂಕಿನ ಪ್ರಮುಖ್ ತುಳುಪುಳೆ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ 4ನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ಇವರು, ಎಕ್ಸಲೆಂಟ್ ಕಾಲೇಜಿನ ವಿಜ್ಞಾನ ವಿಭಾಗದಲ್ಲಿ ಸಂಸ್ಥೆಯ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಅರಸಿನಮಕ್ಕಿಯ ಭಂಡಿಹೊಳೆಯ ಪುರುಷೋತ್ತಮ ತುಳುಪುಳೆ ಮತ್ತು ಜ್ಯೋತಿ ತುಳುಪುಳೆ ದಂಪತಿಯ ಪುತ್ರ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya
error: Content is protected !!