April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗದ ಸಂಯೋಜನೆಯಲ್ಲಿ ಬೇಸಿಗೆ ಶಿಬಿರ

ಉಜಿರೆ: ಎಸ್ ಡಿ ಎಂ ಕಾಲೇಜು ಮತ್ತು ಎಸ್ ಡಿ ಎಂ ಕ್ರೀಡಾ ವಿಭಾಗ ಇದರ ಸಂಯೋಜನೆಯಲ್ಲಿ ಬೇಸಿಗೆ ಈಜು, ಕ್ರಿಕೆಟ್ ಮತ್ತು ಬ್ಯಾಡ್ಮಿಂಟನ್ ತರಬೇತಿ ಶಿಬಿರವು ಎ.10 ರಂದು ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ವಿಶ್ವನಾಥ್ ಪಿ ಅವರು ಮಾತನಾಡಿ ಬೇಸಿಗೆ ಈಜುಕೊಳ ತರಬೇತಿಯನ್ನು ಸರಿಯಾಗಿ ಉಪಯೋಗ ಪಡೆದು ಆಗುವ ಅವಘಡವನ್ನು ತಪ್ಪಿಸಲು ನಮನ್ನು ನಾವು ಸಾಧೃಢರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕ್ರೀಡಾ ಕಾರ್ಯದರ್ಶಿಯಾದ ರಮೇಶ್ .ಹೆಚ್ ಮಾತನಾಡಿ ಗ್ರಾಮೀಣ ಭಾಗದ ಜನರಿಗೆ ಎಲ್ಲಾ ವ್ಯವಸ್ಥೆಯನ್ನು ನೀಡುವ ಉದ್ದೇಶದಿಂದ ನಾವು ಈ ಬೇಸಿಗೆ ಶಿಬಿರವನ್ನು ಆಯೋಜಿಸಿದ್ದೇವೆ ಇದನ್ನು ಸರಿಯಾಗಿ ಉಪಯೋಗ ಪಡೆದುಕೊಳ್ಳಿ ಎಂದರು.


ಈ ಸಂದರ್ಭದಲ್ಲಿ ಎಸ್ ಡಿ ಎಂ ಕ್ರೀಡಾ ಶಿಕ್ಷಕರು ಮತ್ತು ಪೋಷಕರು ಹಾಗೂ ಕ್ರೀಡಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದ ನಿರೂಪಣೆಯನ್ನು ಎಸ್.ಡಿ. ಎಂ ರೆಸಿಡೆನ್ಸಿ ಕಾಲೇಜಿನ ಶಿಕ್ಷಕರಾದ ಪವಿತ್ರ ಕುಮಾರ್ ಇವರು ನೆರವೇರಿಸಿದರು.

Related posts

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕೆ.ವಿ ಪ್ರಸಾದ್ ಇಲಂತಿಲ ರವರು ಬಿಜೆಪಿ ಮುಂದಿನ 6ವರ್ಷಗಳ ಅವಧಿಗೆ ಸದಸ್ಯತ್ವ ಹಾಗೂ ಇತರ ಎಲ್ಲಾ ಜವಾಬ್ದಾರಿಗಳಿಂದ ವಜಾ

Suddi Udaya

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಮುಂಡಾಜೆ : ಹೆದ್ದಾರಿ ಸೇತುವೆಯ ಕಾಮಗಾರಿಯ ವೇಳೆ ಹಿಟಾಚಿ ಪಲ್ಟಿ

Suddi Udaya

ಕುಪ್ಪೆಟ್ಟಿ :ಕುಪ್ಪೆಟ್ಟಿ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ(CRP)ಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಬಿ. ಗೋಳಿತೊಟ್ಟು ಶಾಲೆಗೆ ವರ್ಗಾವಣೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಮುಂಡಾಜೆ ಜಮೀನಿನಲ್ಲಿ ಬೆಂಕಿ- ಆರಿಸಲು ನೆರವಾದ ರಾ.ಹೆ.ಕಾಮಗಾರಿಯ ನೀರಿನ ಟ್ಯಾಂಕರ್

Suddi Udaya
error: Content is protected !!